ಉಡುಪಿ:-ನೂತನ ಕೆ.ಎಸ್.ಆರ್.ಟಿ.ಸಿ.ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಹೆಸರಿಡಬೇಕು ಶಾಸಕ ರಘುಪತಿ ಭಟ್ ಹೇಳಿಕೆ.
ಬನ್ನಂಜೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ "ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ"ಎಂದು ಅಧಿಕಾರಿಗಳು ಬೋರ್ಡ್ ತಯಾರಿ ಮಾಡಿದ್ದಾರೆ ಇದಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಯಾವುದೇ ಕಾರಣಕ್ಕೂ ಈ ಬೋರ್ಡ್ ಅಳವಡಿಸಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಡಾ.ವಿ ಎಸ್ ಆಚಾರ್ಯ ಅವರ ಕೊಡುಗೆ ಮಹತ್ವದ್ದು. ಜನಸಾಮಾನ್ಯರು ಬಳಸುವ ಬಸ್ ನಿಲ್ದಾಣಕ್ಕೆ ಆಚಾರ್ಯರ ಹೆಸರು ಸೂಕ್ತ ಎಂದು ಶಾಸಕರು ಹೇಳಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವರ ಬಳಿ ಮಾತುಕತೆ ಮಾಡುವುದನ್ನು ಶಾಸಕ ರಘುಪತಿ ಭಟ್ ಹೇಳಿದರು.
ವರದಿ:-UDUPI FIRST
TRENDING
-
ಉಡುಪಿ, ಮೇ 18: ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ....
-
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ(ಮೇ 19) ಸತತವಾಗಿ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಗಾಳಿಯ ವೇಗವು ...
-
ಮಲ್ಪೆ ಆದಿ ಉಡುಪಿ ಹೆದ್ದಾರಿ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಲ್ಪೆ ಫಿಶರೀಶ್ ಶಾಲೆಯ ಶಾಲಾ...
-
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇತ್ತೀಚಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸುದ್ದಿ ಇನ್ನು ಅಭಿಮಾನಿಗಳ ಮನದಲ್ಲಿ ಹಸಿರಾಗಿರುವಾ...
-
ಉಡುಪಿ,ಮೇ.11: ಅತಿಮಧ್ಯ ಸೇವನೆಯಿಂದ ಅಮಲೇರಿದ ಕುಡುಕನೊಬ್ಬ, ತನ್ನದೆ ಮನೆಗೆ ಬೆಂಕಿ ಹಿಡಿಸಿರುವ ಘಟನೆಯು, ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ. ಕುಡುಕ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:-ನೂತನ ಕೆ.ಎಸ್.ಆರ್.ಟಿ.ಸಿ.ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಹೆಸರಿಡಲು ಶಾಸಕ ರಘುಪತಿ ಭಟ್ ಆಗ್ರಹ
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ