ಈ ಬಗ್ಗೆ ಉಡುಪಿ ಧರ್ಮಪ್ರಾಂತ್ಯ ಪ್ರಕಟನೆ ಹೊರಡಿಸಿದ್ದು, ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಜನರ ಓಡಾಟವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿರುವುದರಿಂದ, ಶನಿವಾರ ಮತ್ತು ಭಾನುವಾರದಂದು ಚರ್ಚ್ನಲ್ಲಿ ಸಾಮೂಹಿಕ ಮತ್ತು ಸಾರ್ವಜನಿಕ ಪ್ರಾರ್ಥನಾ ಚಟುವಟಿಕೆಗಳು ಇರುವುದಿಲ್ಲ. ಭಾನುವಾರದ ಪ್ರಾರ್ಥನೆಯನ್ನು ಶುಕ್ರವಾರ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ
ವರದಿ: Team Inspiring You
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ