ಕುಂದಾಪುರ ಖಾಸಗಿ ಕಾಲೇಜಿನ ಬಿ.ಕಾಂ.ವಿದ್ಯಾರ್ಥಿ ನೇಣಿಗೆ ಶರಣು
ಕುಂದಾಪುರ:-ಕುಂದಾಪುರದ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸುಪ್ರೀತ್ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಸಮಯ ನಿನ್ನೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮಲಗುವ ಕೋಣೆಯ ಮರದ ಜಂತಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಉರುಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವರದಿಿ-UDUPI FIRST:
TRENDING
-
ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮಸೀದಿಯ ಮೇನೆಜರ್ ಸುಹೇ...
-
ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ...
-
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮ...
-
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರ...
-
ಉಡುಪಿ, ಏಪ್ರಿಲ್ 20: ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ವಿಡಿಯ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ