ಕದ್ರಿ ಪೋಲೀಸ್ ಠಾಣೆ ಬಳಿಯ ಅಪಾರ್ಟ್ಮೆಂಟ್ ಒಂದರ ಗೋಡೆಗೆ ಕಿಡಿಗೇಡಿಗಳು "ಇಲ್ಲಿನ ಸಂಘಿಗಳು ಮತ್ತು ಮನುವಾದಿಗಳ ಜೊತೆ ವ್ಯವಹರಿಸಲು ಲಷ್ಕರ್ ಮತ್ತು ತಾಲಿಬಾನ್ಖಳನ್ನು ಬರುವಂತೆ ಮಾಡಬೇಡಿ. ಲಷ್ಕರ್ ಜಿಂದಾಬಾದ್, ತಾಲಿಬಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಬಾ ಬರೆದು ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದರು.
TRENDING
-
ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮಸೀದಿಯ ಮೇನೆಜರ್ ಸುಹೇ...
-
ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ...
-
ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತು ಕೊಟ್ಟಿದ್ದಾನೆ. ರಾಜ್ಯದಲ್ಲಿದ್ದಿದ್ದರೆ ಆ ದೇಶದ್ರೋಹಿನ ಗುಂಡಿಕ್ಕಿ ಕೊಲ್ಲುವಂತ ಕೆಲಸ ...
-
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಮಂಗಳೂರು:- ಉಗ್ರಪರ ಗೋಡೆ ಬರಹ ಪ್ರಕರಣ ಮತ್ತಿಬ್ಬರು ಆರೋಪಿಗಳಿಗೆ ಜಾಮೀನು
ಇಡೀ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಉಗ್ರಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಿಗೆ ಜಾಮೀನು ದೊರೆತಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ