ಉಡುಪಿ:-3 ವಿವಾದಿತ ಕೃಷಿ ಕಾಯ್ದೆ ಮರು ಮಂಡನೆ ಸಾಧ್ಯತೆ - ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ
ಉಡುಪಿ:- ಮೂರು ವಿವಾದಿತ ಕೃಷಿ ಕಾಯ್ದೆ ವಾಪಸ್ ಪಡೆದ ಹಿನ್ನಲೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಮೂರು ಕೃಷಿ ಕಾಯ್ದೆಗಳನ್ನು ಮರು ಜಾರಿಗೆ ತರುವ ಸಾಧ್ಯತೆ ಇದೆ ಎಂದಿದ್ದಾರೆ.ಕೃಷಿ ಕಾಯ್ದೆ, ಪರಿಷ್ಕೃತವಾಗಿ ಮತ್ತೆ ಮರುಮಂಡನೆ ಮಾಡುವ ಸಾಧ್ಯತೆ ಇದೆ" ಎಂದಿದ್ದಾರೆ.
ಕೇಂದ್ರದಿಂದ ಕೃಷಿ ಕಾಯ್ದೆ ವಾಪಾಸ್ ಪಡೆದುಕೊಂಡ ವಿಚಾರಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ. ಕೃಷಿಕರು, ಎಪಿಎಂಸಿ ಪರವಾಗಿ ಇದ್ದ ಕಾಯ್ದೆಯಾಗಿತ್ತು. ಕೃಷಿಕರಿಗೆ ಆರ್ಥಿಕ ಶಕ್ತಿ ಕೊಡಲು ಈ ಕಾಯ್ದೆಯನ್ನು ಮಾಡಲಾಗಿತ್ತು. ಇದು ಬಹುತೇಕ ರೈತರ ಹಿತಕ್ಕಾಗಿ ತಂದ ಕಾಯ್ದೆ. ಒಂದಷ್ಟು ಚರ್ಚೆಗಳು ಇರುವ ಹಿನ್ನೆಲೆ ಮರುಮಂಡನೆ ಮಾಡುವ ಸಾಧ್ಯತೆ ಇದೆ" ಎಂದು ತಿಳಿಸಿದ್ದಾರೆ.
"ಪ್ರಜಾಪ್ರಭುತ್ವದಲ್ಲಿ ಮಣಿಯುವುದು, ಸೋಲುವುದು ಎಂದು ಏನಿಲ್ಲ. ಅನೇಕ ಬಾರಿ ಕಾಯ್ದೆಗಳ ತಿದ್ದುಪಡಿ ಮಾಡಲಾಗಿದೆ. ಮತ್ತಷ್ಟು ಉತ್ಕೃಷ್ಟವಾಗಿ ಮರುಮಂಡನೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್
TRENDING
-
ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮಸೀದಿಯ ಮೇನೆಜರ್ ಸುಹೇ...
-
ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ...
-
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮ...
-
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರ...
-
ಉಡುಪಿ, ಏಪ್ರಿಲ್ 20: ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ವಿಡಿಯ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ