Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾಪು:-ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಜಿಂಕೆ- ಬೈಕ್ ಸವಾರ ಗಂಭೀರ-ಜಿಂಕೆ ಸಾವು

ಕಾಪು:-ಜಿಂಕೆಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಂಕರಪುರದಲ್ಲಿ ನಡೆದಿದೆ.

ಹರ್ಷಿತ್ (20) ಗಾಯಗೊಂಡಿರುವ ಬೈಕ್ ಸವಾರ ಎನ್ನಲಾಗಿದೆ.

ಕಾಪು ತಾಲೂಕಿನ ಶಂಕರಪುರದ ಸುಭಾಸ್ ನಗರ ಎಂಬಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ.

ಗಾಯಗೊಂಡ ಹರ್ಷಿತ್‌ನನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo