TRENDING
-
ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮಸೀದಿಯ ಮೇನೆಜರ್ ಸುಹೇ...
-
ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ...
-
ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತು ಕೊಟ್ಟಿದ್ದಾನೆ. ರಾಜ್ಯದಲ್ಲಿದ್ದಿದ್ದರೆ ಆ ದೇಶದ್ರೋಹಿನ ಗುಂಡಿಕ್ಕಿ ಕೊಲ್ಲುವಂತ ಕೆಲಸ ...
-
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಶ್ರೀಕೃಷ್ಣನೇ ಪ್ರತೀಕಾರ ಮಾಡುತ್ತಾನೆ:-ಹಂಸಲೇಖ ಹೇಳಿಕೆಗೆ ವಿಶ್ವಪ್ರಸನ್ನ ಸ್ವಾಮೀಜಿ ಪ್ರತಿಕ್ರಿಯೆ
ಶ್ರೀಕೃಷ್ಣನೇ ಪ್ರತೀಕಾರ ಮಾಡುತ್ತಾನೆ:-ಹಂಸಲೇಖ ಹೇಳಿಕೆಗೆ ವಿಶ್ವಪ್ರಸನ್ನ ಸ್ವಾಮೀಜಿ ಪ್ರತಿಕ್ರಿಯೆ
ಉಡುಪಿ:-ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಂಸಲೇಖಗೆ ವಿಶ್ವಪ್ರಸನ್ನ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹಂಸಲೇಖ ಅವರ ಟೀಕೆಗಳಿಗೆ ನಾವು ಪ್ರತಿಭಟನೆ ಮಾಡಲು ಹೋಗುವುದಿಲ್ಲ, ಶ್ರೀಕೃಷ್ಣನೇ ಪ್ರತೀಕಾರ ಮಾಡುತ್ತಾನೆ’ ಎಂದು ಪೇಜಾವರ ಮಠದ ಯತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಸೋಮವಾರ ಹೇಳಿಕೆ ನೀಡಿದ್ದಾರೆ.
‘ದಲಿತರ ಕೇರಿಯಲ್ಲಿ ಪೇಜಾವರ ಶ್ರೀಗಳು ಕುರಿ, ಕೋಳಿ ಮಾಂಸ ಕೊಟ್ಟರೆ ತಿನ್ನುತ್ತಿದ್ದರೆ’ ಎಂಬ ಹಂಸಲೇಖ ಅವರ ಟೀಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶ್ರೀ ವಿಶ್ವ ಪ್ರಸನ್ನ ತೀರ್ಥರು,’ ಹಂಸಲೇಖ ಅವರಿಗೆ ಇಂತಹ ಹೇಳಿಕೆಯಿಂದ ಪ್ರಚಾರ ಬೇಕಿರಲಿಲ್ಲ.ಇಂತಹ ಮಾತುಗಳು ಅವರ ಬಾಯಿಯಿಂದ ಬರಬಾರದಿತ್ತು’ ಎಂದರು.
ವರದಿ:-ಉಡುಪಿ ಫಸ್ಟ್
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ