Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಾಲಕೃಷ್ಣ ಶೆಟ್ಟಿ ಆಯ್ಕೆ.6-1-2022

ಉಡುಪಿ:-ಉಡುಪಿ ನಗರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಾಲಕೃಷ್ಣ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ಥಾಯಿ ಸಮಿತಿ ಸಭೆಯಲ್ಲಿ ಡಿ.ಬಾಲಕೃಷ್ಣ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.
ಈ ವೇಳೇ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ, ಸದಸ್ಯರಾದ ಮಂಜುನಾಥ್ ಮಣಿಪಾಲ, ಸುಂದರ ಕಲ್ಮಾಡಿ, ಹರೀಶ್ ಶೆಟ್ಟಿ, ಸವಿತಾ ಹರೀಶ್‌ರಾಮ್ ಬನ್ನಂಜೆ, ರಜನಿ ಹೆಬ್ಬಾರ್, ಗಿರಿಧರ ಆಚಾರ್ಯ, ರಶ್ಮಿ ಸಿ ಭಟ್, ರಾಜು ಕಸ್ತೂರ್ಬಾನಗರ, ಸಂತೋಷ ಜತ್ತನ್, ಪೌರಾಯುಕ್ತ ಡಾ. ಉದಯ್ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo