Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬೆಲೆ ಏರಿಕೆ ವಿರುದ್ಧ ಹೋರಾಡಲು ತೀರ್ಮಾನ : ಸಿದ್ದರಾಮಯ್ಯ23-3-2022

ಬೆಲೆ ಏರಿಕೆ ವಿರುದ್ಧ ಹೋರಾಡಲು ತೀರ್ಮಾನ : ಸಿದ್ದರಾಮಯ್ಯ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ಶ್ರೀಮಂತರ ಮೇಲೆ ತೆರಿಗೆ ಹಾಕಿ, ಬಡವರ ಮೇಲೆ ಬೇಡ. ಬೆಲೆ ಏರಿಕೆ ಬಗ್ಗೆ ಹೋರಾಟ ಮಾಡಲು ತೀರ್ಮಾನ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.


ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಬೆಲೆ ಇಳಿಸುತ್ತೇವೆ ಎಂದು ಚುನಾವಣೆಗೋಸ್ಕರ ನಾಟಕ ಆಡುತ್ತಾರೆ. ಐದು ರಾಜ್ಯಗಳ ಚುನಾವಣೆ ಇದೆ ಎಂದು ನವೆಂಬರ್​​ನಲ್ಲಿ ಡೀಸೆಲ್‌, ಪೆಟ್ರೋಲ್ ಬೆಲೆ ಕಡಿಮೆ ಮಾಡಿತ್ತು. ಚುನಾವಣೆ ಮುಗಿದ ಮೇಲೆ ಎಲ್ಲರ ನಿರೀಕ್ಷೆಯಂತೆ ಬೆಲೆ ಏರಿಕೆ ಮಾಡಿದ್ದಾರೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದರು.


ಬೆಲೆ ಏರಿಕೆಯನ್ನು ನಾನು ಖಂಡಿಸುತ್ತದೆ. ತಕ್ಷಣ ಬೆಲೆ ಇಳಿಸಬೇಕು. ಶ್ರೀಮಂತರ ಮೇಲೆ ತೆರಿಗೆ ಹಾಕಿ ಬಡವರ ಮೇಲೆ ಬೇಡ. ಬೆಲೆ ಏರಿಕೆ ಬಗ್ಗೆ ಹೋರಾಟ ಮಾಡಲು ತೀರ್ಮಾನ ಮಾಡುತ್ತೇವೆ ಸಿದ್ದರಾಮಯ್ಯ ತಿಳಿಸಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo