ಈ ಸಮಾರಂಭದಲ್ಲಿ ಉಪಸ್ಥಿತರಿರುವಂತೆ ಯೋಗಿಯವರು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನೂ ಆಹ್ವಾನಿಸಿದ್ದಾರೆ .ಅದರಂತೆ ಶ್ರೀಗಳು ಗುರುವಾರ ಚೆನ್ನೈ ಯಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಶುಕ್ರವಾರ ಬೆಳಿಗ್ಗೆ ಚೆನ್ನೈಯಿಂದ ವಿಮಾನದ ಮೂಲಕ ಲಕ್ನೋ ತಲುಪಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.
TRENDING
-
ಬೆಂಗಳೂರು, ಏಪ್ರಿಲ್ 8: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ...
-
ಉಬಡುಪಿ : ಬೆಲೆ ಏರಿಸಿ ಜನರ ಬದುಕು ದುಸ್ತರವಾಗಲು ಕಾರಣವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜ್ಯ ಬಿಜೆಪಿಯವರು ಮೊದಲು ಸರಿಯಾಗಿ ತರಾಟೆಗೆ ತೆಗೆದುಕೊಳ್ಳಲ...
-
ಉಡುಪಿ: ಮಣಿಪಾಲದ ಟೈಗರ್ ಸರ್ಕಲ್ ಬಳಿ ಇರುವ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸುವ ಟೈಮಿಂಗ್ ವಿಚಾರದಲ್ಲಿ ಎರಡು ಬಸ್ಸುಗಳ ಚಾಲಕ ಹಾಗೂ ನಿರ್ವಾಹಕನ ನಡುವೆ ಗ...
-
ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85ರಷ್ಟು ಮಾತ್ರ ಪ್ರಗತಿಯಾಗಿದೆ. ಮುಂದಿನ ಒ...
-
ಉಡುಪಿ: ನೂರಾರು ವಿದ್ಯಾರ್ಥಿಗಳನ್ನು ದಾಖಲಿಸುವುದಾಗಿ ಹೇಳಿ ಖಾಸಗಿ ಕಾಲೇಜಿಗೆ 19.5 ಲಕ್ಷ ವಂಚಿಸಿದ ವಿಚಿತ್ರ ಘಟನೆ ವರದಿಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. ನೇತ್...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉತ್ತರ ಪ್ರದೇಶ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪೇಜಾವರ ಶ್ರೀಗಳು 23-3-2022
ಉಡುಪಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ಪದಗ್ರಹಣಗೈಯಲಿರುವರು.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ