Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬೈಂದೂರು:-ಬೋಟಿನಲ್ಲಿದ್ದ ಬಲೆ ಕಾಲಿಗೆ ಸಿಲುಕಿ ಮೀನುಗಾರ ಸಾವು 3-3-2022

ಬೈಂದೂರು: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟಿನಲ್ಲಿ ದ್ದು ಬಲೆ ಕಾಲಿಗೆ ಸಿಲುಕಿದ ಪರಿಣಾಮ ಮೀನುಗಾರನೋರ್ವ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಇನ್ನು ಮೃತನ ಕುರಿತು ಮೃತರನ್ನು ಶಿರೂರು ಅಳ್ವೆಗದ್ದೆ ನಿವಾಸಿ 25 ವರ್ಷದ ನಾಗರಾಜ ಮೊಗವಿರ ಎಂದು ತಿಳಿದುಬಂದಿದೆ.

ಇತ ಕ್ರಿಯಾಶೀಲ ಯುವಕನಾಗಿದ್ದ ಈತ ಎರಡು ದಿನದ ಹಿಂದಷ್ಟೆ ಬೋಟಿಗೆ ತೆರಳಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ..
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo