Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕೃಷ್ಣ ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥ ಮಂದಿರ ವಿವಾದಗಳೇ ನಮ್ಮ ಮುಂದಿನ ಗುರಿ:-ಸುಬ್ರಹ್ಮಣಿಯನ್ ಸ್ವಾಮಿ24-4-2022

 


ರಾಮ ಜನ್ಮಭೂಮಿ ನಂತರ ಕೃಷ್ಣ ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥ ಮಂದಿರ ವಿವಾದಗಳೇ ನಮ್ಮ ಗುರಿ' ಎಂದು ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ತಿಳಿಸಿದರು.


ಮೈಸೂರು ಹಿಂದೂ ಫೋರಂ ಇಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, 'ಕೃಷ್ಣಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥಮಂದಿರಕ್ಕೆ ಸಂಬಂಧಿಸಿದ ಹಿಂದೂ,ಮುಸ್ಲಿಂ ವಿವಾದಗಳನ್ನೂ ಶಾಂತಿಯುತವಾಗಿಯೇ ಬಗೆಹರಿಸುತ್ತೇವೆ' ಎಂದರು.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo