Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಡಿಯಾಳಿ ಮಹಿಷಮರ್ದಿನಿ ದೇವಿ ದರ್ಶನ ಪಡೆದ ಸಿ.ಎಂ.ಬಸವರಾಜ್ ಬೊಮ್ಮಾಯಿ1-6-2022

 


ಉಡುಪಿ : ಉಡುಪಿ ಜಿಲ್ಲಾ ಪ್ರವಾಸದಲ್ಲಿ ಇರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿಯಲ್ಲಿರುವ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು . 



ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು .



 ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ . ಅಂಗಾರ , ಸಚಿವರಾದ ಆರ್ . ಅಶೋಕ್ , ಗೋವಿಂದ ಕಾರಜೋಳ , ವಿ . ಸುನಿಲ್ ಕುಮಾರ್ , ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ರಘುಪತಿ ಭಟ್ ಸೇರಿದಂತೆ ಇನ್ನಿತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು .





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo