ಕಾರ್ಕಳ : ಬಜಗೋಳಿಯ ಹುಕ್ರಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡುಕೋಣ ಅಡ್ಡ ಬಂದು ಬೈಕ್ ಸವಾರ ಸಾವನ್ನಪ್ಪಿರುವ ನಡೆದಿದೆ .
ಹುಕಟ್ಟೆ ನಿವಾಸಿ ರೋಹಿತ್ ಮೃತ ಪಟ್ಟವರು ಎಂದು ತಿಳಿದುಬಂದಿದೆ .. ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಅತನನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ .
ಫೋನ್: 86605 39735
ಹುಕಟ್ಟೆ ನಿವಾಸಿ ರೋಹಿತ್ ಮೃತ ಪಟ್ಟವರು ಎಂದು ತಿಳಿದುಬಂದಿದೆ .. ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಅತನನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ .
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ