Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ತ್ರಾಸಿ ಮೊವಾಡಿಯಲ್ಲಿ ಅಕ್ರಮ ಮರಳುಗಾರಿಕೆ: ಮೂರು ವಾಹನ ವಶಕ್ಕೆ ಪಡೆದ ಗಂಗೊಳ್ಳಿ ಪಿಎಸ್ಐ ನೇತೃತ್ವದ ತಂಡ

kannada news kannada news paper kannada news today - ಕನ್ನಡ ನ್ಯೂಸ್ ಟುಡೇ kannada news channel today kannada news dailyhunt kannada news kannada news a

 


ಕುಂದಾಪುರ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಮೂರು ವಾಹನಗಳನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದ ಘಟನೆ‌ ಆ.27 ರಾತ್ರಿ ನಡೆದಿದೆ.

ಠಾಣೆ ವ್ಯಾಪ್ತಿಯಲ್ಲಿ ಮರಳುಗಾರಿಕೆ ಅಕ್ರಮದ ಬಗ್ಗೆ ದೂರುಗಳು ಬಂದ ಹಿನ್ನೆಲೆ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್. ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸಂಬಂಧಪಟ್ಟ ವಾಹನಗಳನ್ನು ಮೊವಾಡಿ ಹಾಗೂ ತ್ರಾಸಿ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದು ಈ ಬಗ್ಗೆ ಮುಂದಿನ ಕ್ರಮ ವಹಿಸುವಂತೆ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಗೆ ಕೋರಿಕೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo