ಪಳ್ಳಿ-ಮೂಡುಬೆಳ್ಳೆ ರಸ್ತೆಯಲ್ಲಿ ಗುಂಡಿಗಳು ಬಾಯ್ತೆರೆದುಕೊಂಡು ವಾಹನಗಳ ಸಂಚಾರಕ್ಕೆ ದುಸ್ಥಿತಿ ಉಂಟಾಗಿದೆ. "ಇತ್ತೀಚಿಗಷ್ಟೇ ರಸ್ತೆಗೆ ತೇಪೆ ಹಾಕಲಾಗಿದ್ದು ಕಳೆದ ಮಳೆಗಾಲದ ನಂತರ ರಸ್ತೆ ಮತ್ತೆ ಬಿರುಕು ಬಿಟ್ಟಿದೆ. ಹೊಂಡಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ವಾಹನಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದೆ. ಮುಂದಿನ ತಿಂಗಳೊಳಗೆ ರಸ್ತೆಯನ್ನು ಸಂಪೂರ್ಣ ಮರುನಿರ್ಮಾಣ ಮಾಡಿ ಮಳೆಗಾಲದ ಒಳಗೆ ಒಣಗಿ ಸುಸಜ್ಜಿತವಾಗಬೇಕಾಗಿದೆ. ಕಾರ್ಕಳ-ಉಡುಪಿ ಮುಖ್ಯ ರಸ್ತೆಯ ವಾಹನ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಅನೇಕ ವಾಹನಗಳು ಪಳ್ಳಿ, ನಾಲ್ಕುಬೀದಿ ಮೂಲಕ ಮಣಿಪಾಲ ಉಡುಪಿ ಕಡೆಗೆ ಸಂಚರಿಸುತ್ತಿವೆ. ಆದ್ದರಿಂದ ಈ ಬಗ್ಗೆ ಅತಿ ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಾಮಾಜಿಕ ಕಾರ್ಯಕರ್ತ ವಿಷ್ಣುಪ್ರಸಾದ್ ಕೊಡಿಬೆಟ್ಟು ಮನವಿ ಮಾಡಿದ್ದಾರೆ.
TRENDING
-
ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮಸೀದಿಯ ಮೇನೆಜರ್ ಸುಹೇ...
-
ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್ ಕುಮಾರ್(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ...
-
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮ...
-
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರ...
-
ಉಡುಪಿ, ಏಪ್ರಿಲ್ 20: ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ವಿಡಿಯ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಪಳ್ಳಿ-ಮೂಡುಬೆಳ್ಳೆ ರಸ್ತೆ ದುರಸ್ತಿಗೆ ಆಗ್ರಹ
ಪಳ್ಳಿ-ಮೂಡುಬೆಳ್ಳೆ ರಸ್ತೆಯಲ್ಲಿ ಗುಂಡಿಗಳು ಬಾಯ್ತೆರೆದುಕೊಂಡು ವಾಹನಗಳ ಸಂಚಾರಕ್ಕೆ ದುಸ್ಥಿತಿ ಉಂಟಾಗಿದೆ. "ಇತ್ತೀಚಿಗಷ್ಟೇ ರಸ್ತೆಗೆ ತೇಪೆ ಹಾಕಲಾಗಿದ್ದು ಕಳೆದ ಮಳೆಗಾಲದ ನಂತರ ರಸ್ತೆ ಮತ್ತೆ ಬಿರುಕು ಬಿಟ್ಟಿದೆ. ಹೊಂಡಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ವಾಹನಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದೆ. ಮುಂದಿನ ತಿಂಗಳೊಳಗೆ ರಸ್ತೆಯನ್ನು ಸಂಪೂರ್ಣ ಮರುನಿರ್ಮಾಣ ಮಾಡಿ ಮಳೆಗಾಲದ ಒಳಗೆ ಒಣಗಿ ಸುಸಜ್ಜಿತವಾಗಬೇಕಾಗಿದೆ. ಕಾರ್ಕಳ-ಉಡುಪಿ ಮುಖ್ಯ ರಸ್ತೆಯ ವಾಹನ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಅನೇಕ ವಾಹನಗಳು ಪಳ್ಳಿ, ನಾಲ್ಕುಬೀದಿ ಮೂಲಕ ಮಣಿಪಾಲ ಉಡುಪಿ ಕಡೆಗೆ ಸಂಚರಿಸುತ್ತಿವೆ. ಆದ್ದರಿಂದ ಈ ಬಗ್ಗೆ ಅತಿ ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಾಮಾಜಿಕ ಕಾರ್ಯಕರ್ತ ವಿಷ್ಣುಪ್ರಸಾದ್ ಕೊಡಿಬೆಟ್ಟು ಮನವಿ ಮಾಡಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ