Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಹೋಟೆಲ್ ಮಾಲೀಕ ನಾಪತ್ತೆ

 


ಉಡುಪಿ: ತೆಂಕಪೇಟೆಯ ಹೋಟೆಲ್ ವೊಂದರ ಮಾಲಕ ಅಜಿತ್‌ ಕುಮಾರ್‌(48) ನಾಪತ್ತೆಯಾಗಿದ್ದು, ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಕಪೇಟೆಯಲ್ಲಿ ಶ್ರೀರಾಮ ಭವನ ಎಂಬ ಹೆಸರಿನ ಹೋಟೆಲ್ ವ್ಯವಹಾರವನ್ನು ನಡೆಸುತ್ತಿದ್ದರು. ಎ.12ರಂದು ಸಂಜೆ ತಿಂಡಿಯನ್ನು ಪಾರ್ಸೆಲ್‌ ನೀಡಲೆಂದು ಸ್ಕೂಟರ್‌ನಲ್ಲಿ ಹೋದವರು ವಾಪಾಸು ಬಂದಿರಲಿಲ್ಲ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo